25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವರ ದರ್ಶನ ಪಡೆದರು.
ನಿನ್ನೆ ರಾತ್ರಿ ಪುಂಜಾಲಕಟ್ಟೆಯಿಂದ ಧರ್ಮಸ್ಥಳಕ್ಕೆ ಕಾರ್ಯಕರ್ತರ ಬೈಕ್‌ ರ್‍ಯಾಲಿ ಮೂಲಕ ಕ್ಷೇತ್ರಕ್ಕೆ ಬಂದು ತಂಗಿದ್ದ ವಿಜಯೇಂದ್ರ, ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಯಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್‌ ಸದಸ್ಯ ಪ್ರತಾಪ ಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಮುಂತಾದವರು ರಾಜ್ಯಾಧ್ಯಕ್ಷರ ಜೊತೆಗಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya
error: Content is protected !!