July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವರ ದರ್ಶನ ಪಡೆದರು.
ನಿನ್ನೆ ರಾತ್ರಿ ಪುಂಜಾಲಕಟ್ಟೆಯಿಂದ ಧರ್ಮಸ್ಥಳಕ್ಕೆ ಕಾರ್ಯಕರ್ತರ ಬೈಕ್‌ ರ್‍ಯಾಲಿ ಮೂಲಕ ಕ್ಷೇತ್ರಕ್ಕೆ ಬಂದು ತಂಗಿದ್ದ ವಿಜಯೇಂದ್ರ, ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಯಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್‌ ಸದಸ್ಯ ಪ್ರತಾಪ ಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಮುಂತಾದವರು ರಾಜ್ಯಾಧ್ಯಕ್ಷರ ಜೊತೆಗಿದ್ದರು.

Related posts

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya
error: Content is protected !!