23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ ಜ.28 ರಂದು ಶ್ರೀ ಮಾತ ಲಕ್ಷಣಿ ವ್ರದ್ಧಾಶ್ರಮ ಫರಂಗಿಪೇಟೆಯಲ್ಲಿ ದಿನನಿತ್ಯ ಬಳಕೆಯ ವಸ್ತುಗಳ ನೆರವು ಕಾರ್ಯಕ್ರಮ-2024 ಆಯೋಜಿಸಿದ್ದರು.

ಅಲ್ಲಿನ ವೃದ್ಧಾಶ್ರಮಕ್ಕೆ 15,000ರೂ ಮೌಲ್ಯದ ಗ್ರೈಂಡರ್ ವಿತರಿಸಿದರು ಹಾಗೂ 3,500ರೂ ಮೌಲ್ಯದ ಡೈಪರ್ ಅನ್ನು ವಿತರಿಸಿದರು.

ನಂತರ ಸಮಾಜದಲ್ಲಿ ತಮ್ಮಂತೆಯೇ ಸಮಾಜಸೇವೆ ಮಾಡುವ ಆಯ್ದ 12 ಸಂಘಸಂಸ್ಥೆಗಳಿಗೆ ಗೌರವರ್ಪಣೆ ಮಾಡಿದರು..

ಈ ಸಂದರ್ಭದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅರ್ಜುನ್ ಬಂಡರ್ಕಾರ್ , ಸ್ಪೂರ್ತಿ ವಿಶೇಷ ಶಾಲೆಯ ಸ್ಥಾಪಕಾಧ್ಯಕ್ಷರಾದ ಪ್ರಕಾಶ್ ಶೆಟ್ಟಿಗಾರ್ , ಆಶ್ರಮದ ಸ್ಥಾಪಕಾಧ್ಯಕ್ಷರಾದ ಹರೀಶ್ ಪೆರ್ಗಡೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya
error: Content is protected !!