23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ ಜ.28 ರಂದು ಶ್ರೀ ಮಾತ ಲಕ್ಷಣಿ ವ್ರದ್ಧಾಶ್ರಮ ಫರಂಗಿಪೇಟೆಯಲ್ಲಿ ದಿನನಿತ್ಯ ಬಳಕೆಯ ವಸ್ತುಗಳ ನೆರವು ಕಾರ್ಯಕ್ರಮ-2024 ಆಯೋಜಿಸಿದ್ದರು.

ಅಲ್ಲಿನ ವೃದ್ಧಾಶ್ರಮಕ್ಕೆ 15,000ರೂ ಮೌಲ್ಯದ ಗ್ರೈಂಡರ್ ವಿತರಿಸಿದರು ಹಾಗೂ 3,500ರೂ ಮೌಲ್ಯದ ಡೈಪರ್ ಅನ್ನು ವಿತರಿಸಿದರು.

ನಂತರ ಸಮಾಜದಲ್ಲಿ ತಮ್ಮಂತೆಯೇ ಸಮಾಜಸೇವೆ ಮಾಡುವ ಆಯ್ದ 12 ಸಂಘಸಂಸ್ಥೆಗಳಿಗೆ ಗೌರವರ್ಪಣೆ ಮಾಡಿದರು..

ಈ ಸಂದರ್ಭದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅರ್ಜುನ್ ಬಂಡರ್ಕಾರ್ , ಸ್ಪೂರ್ತಿ ವಿಶೇಷ ಶಾಲೆಯ ಸ್ಥಾಪಕಾಧ್ಯಕ್ಷರಾದ ಪ್ರಕಾಶ್ ಶೆಟ್ಟಿಗಾರ್ , ಆಶ್ರಮದ ಸ್ಥಾಪಕಾಧ್ಯಕ್ಷರಾದ ಹರೀಶ್ ಪೆರ್ಗಡೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya
error: Content is protected !!