25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಕುಕ್ಕೇಡಿ ಗ್ರಾಮದ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ನಡೆದ ಸ್ಪೋಟದ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು. ದುರ್ಘಟನೆ ಯಿಂದ ಮೂವರು ಕಾರ್ಮಿಕರ ಜೀವ ಹಾನಿಯಾಗಿದ್ದು.ಸ್ಪೋಟದಿಂದ ಹಾನಿಯಾದ ಸಮೀಪದ ಮನೆಗಳಿಗೂ ಭೇಟಿ ನೀಡಿದರು.

ನಂತರ ಮಾತನಾಡಿ ಈಗಾಗಲೇ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು ಆಸ್ಪತ್ರೆಗೆ ಬೇಟಿ ಕೊಟ್ಟಿದ್ದೇನೆ. ಸರಿಸುಮಾರು 24 ಲೈಸೆನ್ಸ್ ತಾಲೂಕಿನಲ್ಲಿ ಇದೆ, ಅದರಲ್ಲಿ ಮೊನ್ನೆ ನಡೆದಂತಹ ಆನೇಕಲ್ಲು ಘಟನೆ ಆದ ಮೇಲೆ ಎಲ್ಲರ ಜಾಗ ಪರಿಶೀಲನೆ ಮಾಡಿದ್ದಾರೆ, ಎಲ್ಲರ ಲೈಸೆನ್ಸ್ ನ್ನು ಕೂಡ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ರು. ಮಾರ್ಚ್ ವರೆಗೆ ಲೈಸೆನ್ಸ್ ಅವಕಾಶ ಇತ್ತು ಎಂಬ ಮಾಹಿತಿಯನ್ನು ಕೊಟ್ಟಿದ್ದಾರೆ. ಎಲ್ಲಾ ತನಿಖಾ ತಂಡಗಳು ತಮ್ಮ ಕಾರ್ಯವನ್ನು ನಿರ್ವಹಿಸುತ್ತಿದೆ. ಸುತ್ತಮುತ್ತಲಿನ ಮನೆಗಳಿಗೂ ಭೇಟಿ ಕೊಟ್ಟಿದ್ದೇನೆ, ಹಾನಿಯಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತಹ ಕೆಲಸವನ್ನು ಮಾಡುತ್ತೇನೆ. ಅದರೊಂದಿಗೆ ಮೃತ ಕಾರ್ಮಿಕರಿಗೂ ಕೂಡ ಪರಿಹಾರ ಸರ್ಕಾರ ಕೊಡಬೇಕು ಎಂದು ಆಗ್ರಹಿಸಿದರು.

Related posts

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಇಂದಬೆಟ್ಟು ಯುವ ಶಕ್ತಿ ಪ್ರೆಂಡ್ಸ್ ಸಂಕೇಶ ವತಿಯಿಂದ ಕೆಸರ್ ದ ಕಂಡೊಂಡು ಒಂಜಿ ದಿನ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya
error: Content is protected !!