23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಕುಕ್ಕೇಡಿ ಗ್ರಾಮದ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ನಡೆದ ಸ್ಪೋಟದ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು. ದುರ್ಘಟನೆ ಯಿಂದ ಮೂವರು ಕಾರ್ಮಿಕರ ಜೀವ ಹಾನಿಯಾಗಿದ್ದು.ಸ್ಪೋಟದಿಂದ ಹಾನಿಯಾದ ಸಮೀಪದ ಮನೆಗಳಿಗೂ ಭೇಟಿ ನೀಡಿದರು.

ನಂತರ ಮಾತನಾಡಿ ಈಗಾಗಲೇ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು ಆಸ್ಪತ್ರೆಗೆ ಬೇಟಿ ಕೊಟ್ಟಿದ್ದೇನೆ. ಸರಿಸುಮಾರು 24 ಲೈಸೆನ್ಸ್ ತಾಲೂಕಿನಲ್ಲಿ ಇದೆ, ಅದರಲ್ಲಿ ಮೊನ್ನೆ ನಡೆದಂತಹ ಆನೇಕಲ್ಲು ಘಟನೆ ಆದ ಮೇಲೆ ಎಲ್ಲರ ಜಾಗ ಪರಿಶೀಲನೆ ಮಾಡಿದ್ದಾರೆ, ಎಲ್ಲರ ಲೈಸೆನ್ಸ್ ನ್ನು ಕೂಡ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ರು. ಮಾರ್ಚ್ ವರೆಗೆ ಲೈಸೆನ್ಸ್ ಅವಕಾಶ ಇತ್ತು ಎಂಬ ಮಾಹಿತಿಯನ್ನು ಕೊಟ್ಟಿದ್ದಾರೆ. ಎಲ್ಲಾ ತನಿಖಾ ತಂಡಗಳು ತಮ್ಮ ಕಾರ್ಯವನ್ನು ನಿರ್ವಹಿಸುತ್ತಿದೆ. ಸುತ್ತಮುತ್ತಲಿನ ಮನೆಗಳಿಗೂ ಭೇಟಿ ಕೊಟ್ಟಿದ್ದೇನೆ, ಹಾನಿಯಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತಹ ಕೆಲಸವನ್ನು ಮಾಡುತ್ತೇನೆ. ಅದರೊಂದಿಗೆ ಮೃತ ಕಾರ್ಮಿಕರಿಗೂ ಕೂಡ ಪರಿಹಾರ ಸರ್ಕಾರ ಕೊಡಬೇಕು ಎಂದು ಆಗ್ರಹಿಸಿದರು.

Related posts

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

Suddi Udaya
error: Content is protected !!