24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

ಬೆಳ್ತಂಗಡಿ :ಜ 28 ರ ಕುಕ್ಕೇಡಿ ಗೋಳಿಯಂಗಡಿ ಸ್ಫೋಟ ಪ್ರಕರಣದಲ್ಲಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ ಕೆ ಎಸ್ ಎಂ ಸಿ ಎ ತಂಡ ಮೃತ ಪಟ್ಟ ವರ್ಗೀಸ್ ಕುಟುಂಬಕ್ಕೆ ಬೇಕಾದ ಎಲ್ಲಾ ಸಹಾಯವನ್ನು ನೀಡಲು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಯಿಂದ ಸಹಾಯ ತಂಡವನ್ನು ರೆಜಿ ಜಾರ್ಜ್ ಪಡಂಗಡಿ ಇವರ ನೇತೃತ್ವ ದಲ್ಲಿ ರಚಿಸಲಾಯಿತು.

ಕೇರಳದ ಮನೆಯವರನ್ನು ಸಂಪರ್ಕಿಸಿ ಮೃತ ದೇಹದ ಗುರುತು ಹಾಗೂ ಊರಿಗೆ ದೇಹವನ್ನು ರವಾನಿಸುವ ವ್ಯವಸ್ಥೆಗೆ ಸಹಾಯ ಮಾಡಲಿದ್ದಾರೆ. ಭೇಟಿ ತಂಡದಲ್ಲಿ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ. ಉಜಿರೆ ಘಟಕಾಧ್ಯಕ್ಷ ಜೋಬಿ, ಬೆಳ್ತಂಗಡಿ ವಲಯ ಅಧ್ಯಕ್ಷ ರೆಜಿ ಜಾರ್ಜ್ ಹಾಗೂ ವೇಣೂರಿನ ಕೆ ಎಸ್ ಎಂ ಸಿ ಎ ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!