26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

ಬೆಳ್ತಂಗಡಿ :ಜ 28 ರ ಕುಕ್ಕೇಡಿ ಗೋಳಿಯಂಗಡಿ ಸ್ಫೋಟ ಪ್ರಕರಣದಲ್ಲಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ ಕೆ ಎಸ್ ಎಂ ಸಿ ಎ ತಂಡ ಮೃತ ಪಟ್ಟ ವರ್ಗೀಸ್ ಕುಟುಂಬಕ್ಕೆ ಬೇಕಾದ ಎಲ್ಲಾ ಸಹಾಯವನ್ನು ನೀಡಲು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಯಿಂದ ಸಹಾಯ ತಂಡವನ್ನು ರೆಜಿ ಜಾರ್ಜ್ ಪಡಂಗಡಿ ಇವರ ನೇತೃತ್ವ ದಲ್ಲಿ ರಚಿಸಲಾಯಿತು.

ಕೇರಳದ ಮನೆಯವರನ್ನು ಸಂಪರ್ಕಿಸಿ ಮೃತ ದೇಹದ ಗುರುತು ಹಾಗೂ ಊರಿಗೆ ದೇಹವನ್ನು ರವಾನಿಸುವ ವ್ಯವಸ್ಥೆಗೆ ಸಹಾಯ ಮಾಡಲಿದ್ದಾರೆ. ಭೇಟಿ ತಂಡದಲ್ಲಿ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ. ಉಜಿರೆ ಘಟಕಾಧ್ಯಕ್ಷ ಜೋಬಿ, ಬೆಳ್ತಂಗಡಿ ವಲಯ ಅಧ್ಯಕ್ಷ ರೆಜಿ ಜಾರ್ಜ್ ಹಾಗೂ ವೇಣೂರಿನ ಕೆ ಎಸ್ ಎಂ ಸಿ ಎ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
error: Content is protected !!