September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

ಬೆಳ್ತಂಗಡಿ :ಜ 28 ರ ಕುಕ್ಕೇಡಿ ಗೋಳಿಯಂಗಡಿ ಸ್ಫೋಟ ಪ್ರಕರಣದಲ್ಲಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ ಕೆ ಎಸ್ ಎಂ ಸಿ ಎ ತಂಡ ಮೃತ ಪಟ್ಟ ವರ್ಗೀಸ್ ಕುಟುಂಬಕ್ಕೆ ಬೇಕಾದ ಎಲ್ಲಾ ಸಹಾಯವನ್ನು ನೀಡಲು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಯಿಂದ ಸಹಾಯ ತಂಡವನ್ನು ರೆಜಿ ಜಾರ್ಜ್ ಪಡಂಗಡಿ ಇವರ ನೇತೃತ್ವ ದಲ್ಲಿ ರಚಿಸಲಾಯಿತು.

ಕೇರಳದ ಮನೆಯವರನ್ನು ಸಂಪರ್ಕಿಸಿ ಮೃತ ದೇಹದ ಗುರುತು ಹಾಗೂ ಊರಿಗೆ ದೇಹವನ್ನು ರವಾನಿಸುವ ವ್ಯವಸ್ಥೆಗೆ ಸಹಾಯ ಮಾಡಲಿದ್ದಾರೆ. ಭೇಟಿ ತಂಡದಲ್ಲಿ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ. ಉಜಿರೆ ಘಟಕಾಧ್ಯಕ್ಷ ಜೋಬಿ, ಬೆಳ್ತಂಗಡಿ ವಲಯ ಅಧ್ಯಕ್ಷ ರೆಜಿ ಜಾರ್ಜ್ ಹಾಗೂ ವೇಣೂರಿನ ಕೆ ಎಸ್ ಎಂ ಸಿ ಎ ಸದಸ್ಯರು ಉಪಸ್ಥಿತರಿದ್ದರು.

Related posts

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya
error: Content is protected !!