25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

ಬೆಳ್ತಂಗಡಿ :ಜ 28 ರ ಕುಕ್ಕೇಡಿ ಗೋಳಿಯಂಗಡಿ ಸ್ಫೋಟ ಪ್ರಕರಣದಲ್ಲಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ ಕೆ ಎಸ್ ಎಂ ಸಿ ಎ ತಂಡ ಮೃತ ಪಟ್ಟ ವರ್ಗೀಸ್ ಕುಟುಂಬಕ್ಕೆ ಬೇಕಾದ ಎಲ್ಲಾ ಸಹಾಯವನ್ನು ನೀಡಲು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಯಿಂದ ಸಹಾಯ ತಂಡವನ್ನು ರೆಜಿ ಜಾರ್ಜ್ ಪಡಂಗಡಿ ಇವರ ನೇತೃತ್ವ ದಲ್ಲಿ ರಚಿಸಲಾಯಿತು.

ಕೇರಳದ ಮನೆಯವರನ್ನು ಸಂಪರ್ಕಿಸಿ ಮೃತ ದೇಹದ ಗುರುತು ಹಾಗೂ ಊರಿಗೆ ದೇಹವನ್ನು ರವಾನಿಸುವ ವ್ಯವಸ್ಥೆಗೆ ಸಹಾಯ ಮಾಡಲಿದ್ದಾರೆ. ಭೇಟಿ ತಂಡದಲ್ಲಿ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ. ಉಜಿರೆ ಘಟಕಾಧ್ಯಕ್ಷ ಜೋಬಿ, ಬೆಳ್ತಂಗಡಿ ವಲಯ ಅಧ್ಯಕ್ಷ ರೆಜಿ ಜಾರ್ಜ್ ಹಾಗೂ ವೇಣೂರಿನ ಕೆ ಎಸ್ ಎಂ ಸಿ ಎ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!