24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

ಸುಲ್ಕೇರಿ : ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾಮ ಪಂಚಾಯತ್ ಸುಲ್ಕೇರಿ ಇದರ ಸಹಭಾಗಿತ್ವದಲ್ಲಿ ಕುದ್ಯಾಡಿ ಗ್ರಾಮದ ಸೀತಾ ಎನ್ ಶೆಟ್ಟಿಯವರ ಮನೆಯಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆಯನ್ನು ಜ.31ರಂದು ಪಂಚಾಯತ್ ಉಪಾಧ್ಯಕ್ಷರಾದ ಶುಭಕರ ಪೂಜಾರಿಯವರು ದೀಪ ಬೆಳಗಿಸಿ ಶುಭಹಾರೈಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಬ್ಲಾಕ್ ಮ್ಯಾನೇಜರ್ ನಿತೇಶ್, ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ್, ಪಂಚಾಯತ್ ಸದಸ್ಯರಾದ ಯಶೋಧ ಎಲ್ ಬಂಗೇರ , ಒಕ್ಕೂಟದ ಅಧ್ಯಕ್ಷರಾದ ಶಶಿಕಲಾ ಹೆಗ್ಡೆ, ಸಂಜೀವಿನಿ ಎಮ್.ಬಿ.ಕೆ ಎಲ್ ಸಿಆರ್ ಪಿ ಕೃಷಿ ಉದ್ಯೋಗ ಸಖಿ ಉತ್ಪಾದಕರ ಸಂಘದ ಅಧ್ಯಕ್ಷೆ ರೇಖಾ, ಕಾರ್ಯದರ್ಶಿ ಪೂರ್ಣಿಮಾ ಹಾಗೂ ಸಂಘದ ಎಲ್ಲಾ ಸಂಜೀವಿನಿ ಸದಸ್ಯರು ಭಾಗವಹಿಸಿದರು.

ಸಂಘದ ಸದಸ್ಯರಾದ ರೇಖಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya
error: Content is protected !!