ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ಧರ್ಮಸ್ಥಳ: ಕಲ್ಲೇರಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಕೀರ್ಣದಲ್ಲಿ ಅಮರ್ಥ್ಯ ಬೇಕರಿ ಉಜಿರೆ ಇದರ ಎರಡನೇ ಸಹಸಂಸ್ಥೆ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಯು ಜ.25ರಂದು ಉದ್ಘಾಟನೆಗೊಂಡಿತು.

ಈ ಪ್ರಯುಕ್ತ ಇಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ರವರು ಭೇಟಿ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟರವರನ್ನು ಸಂಸ್ಥೆಯ ಸಂಸ್ಥೆ ಮಾಲಕರಾದ ಮಧುಕರ್ ಸ್ವಾಗತಿಸಿದರು.

Leave a Comment

error: Content is protected !!