25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ , ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಮತ್ತು ವಕೀಲರಿಂದ, ವಕೀಲರಿಗಾಗಿ, ವಕೀಲರಿಗೋಸ್ಕರ ನೇರ ಸಂವಾದ ಕಾರ್ಯಕ್ರಮವು ಜ.31 ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಎಂ ಬದರಿನಾಥ ಸಂಪಿಗೆತ್ತಾಯ ಮಾತನಾಡಿ ನ್ಯಾಯಾಲಯದ ಕಾರ್ಯವಿಧಾನಗಳ ಮೂಲಭೂತ ಅಧ್ಯಯನ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ವಕೀಲರು ಹಾಗೂ ಯುವ ವಕೀಲರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಸ್ವಾಗತಿಸಿ, ಯುವ ವಕೀಲರ ವೇದಿಕೆಯ ಕೋಶಾಧಿಕಾರಿ ಜಗದೀಶ್ ಧನ್ಯವಾದವಿತ್ತರು.

Related posts

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya
error: Content is protected !!