32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

ಬೆಳ್ತಂಗಡಿ: ಫೆಬ್ರವರಿ 22 ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ವೇಣೂರಿನ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಅಳದಂಗಡಿ ಅರಸರು ಮೈಸೂರು ಅರಮನೆಗೆ ತೆರಳಿ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ಮತ್ತು ಅವರ ಕುಟುಂಬಸ್ಥರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಸರಾದ ಡಾ.ಪದ್ಮಪ್ರಸಾದ್ ಅಜಿಲರು, ಅವರ ಧರ್ಮಪತ್ನಿ ಮಧುರಾ ಪದ್ಮಪ್ರಸಾದ್ ಅಜಿಲರು, ಸಹೋದರ ಶಿವಪ್ರಸಾದ್‌ ಅಜಿಲರು, ಅವರ ಪತ್ನಿ, ರೇಖಾ ಶಿವಪ್ರಸಾದ್ ಅಜಿಲರವರು ಮೈಸೂರು ಅರಮನೆಯಲ್ಲಿ ಆಮಂತ್ರಣ ನೀಡಿದರು. ಈ ವೇಳೆ ಯದುವೀರ್ ರನ್ನು ವಿಶೇಷವಾಗಿ ಗೌರವಿಸಲಾಯಿತು.

Related posts

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya
error: Content is protected !!