23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

ಬೆಳ್ತಂಗಡಿ: ಫೆಬ್ರವರಿ 22 ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ವೇಣೂರಿನ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಅಳದಂಗಡಿ ಅರಸರು ಮೈಸೂರು ಅರಮನೆಗೆ ತೆರಳಿ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ಮತ್ತು ಅವರ ಕುಟುಂಬಸ್ಥರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಸರಾದ ಡಾ.ಪದ್ಮಪ್ರಸಾದ್ ಅಜಿಲರು, ಅವರ ಧರ್ಮಪತ್ನಿ ಮಧುರಾ ಪದ್ಮಪ್ರಸಾದ್ ಅಜಿಲರು, ಸಹೋದರ ಶಿವಪ್ರಸಾದ್‌ ಅಜಿಲರು, ಅವರ ಪತ್ನಿ, ರೇಖಾ ಶಿವಪ್ರಸಾದ್ ಅಜಿಲರವರು ಮೈಸೂರು ಅರಮನೆಯಲ್ಲಿ ಆಮಂತ್ರಣ ನೀಡಿದರು. ಈ ವೇಳೆ ಯದುವೀರ್ ರನ್ನು ವಿಶೇಷವಾಗಿ ಗೌರವಿಸಲಾಯಿತು.

Related posts

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya
error: Content is protected !!