22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

ಬೆಳ್ತಂಗಡಿ: ಫೆಬ್ರವರಿ 22 ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ವೇಣೂರಿನ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಅಳದಂಗಡಿ ಅರಸರು ಮೈಸೂರು ಅರಮನೆಗೆ ತೆರಳಿ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ಮತ್ತು ಅವರ ಕುಟುಂಬಸ್ಥರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಸರಾದ ಡಾ.ಪದ್ಮಪ್ರಸಾದ್ ಅಜಿಲರು, ಅವರ ಧರ್ಮಪತ್ನಿ ಮಧುರಾ ಪದ್ಮಪ್ರಸಾದ್ ಅಜಿಲರು, ಸಹೋದರ ಶಿವಪ್ರಸಾದ್‌ ಅಜಿಲರು, ಅವರ ಪತ್ನಿ, ರೇಖಾ ಶಿವಪ್ರಸಾದ್ ಅಜಿಲರವರು ಮೈಸೂರು ಅರಮನೆಯಲ್ಲಿ ಆಮಂತ್ರಣ ನೀಡಿದರು. ಈ ವೇಳೆ ಯದುವೀರ್ ರನ್ನು ವಿಶೇಷವಾಗಿ ಗೌರವಿಸಲಾಯಿತು.

Related posts

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
error: Content is protected !!