30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವರ ದರ್ಶನ ಪಡೆದರು.
ನಿನ್ನೆ ರಾತ್ರಿ ಪುಂಜಾಲಕಟ್ಟೆಯಿಂದ ಧರ್ಮಸ್ಥಳಕ್ಕೆ ಕಾರ್ಯಕರ್ತರ ಬೈಕ್‌ ರ್‍ಯಾಲಿ ಮೂಲಕ ಕ್ಷೇತ್ರಕ್ಕೆ ಬಂದು ತಂಗಿದ್ದ ವಿಜಯೇಂದ್ರ, ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಯಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್‌ ಸದಸ್ಯ ಪ್ರತಾಪ ಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಮುಂತಾದವರು ರಾಜ್ಯಾಧ್ಯಕ್ಷರ ಜೊತೆಗಿದ್ದರು.

Related posts

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya
error: Content is protected !!