April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ ಜ.28 ರಂದು ಶ್ರೀ ಮಾತ ಲಕ್ಷಣಿ ವ್ರದ್ಧಾಶ್ರಮ ಫರಂಗಿಪೇಟೆಯಲ್ಲಿ ದಿನನಿತ್ಯ ಬಳಕೆಯ ವಸ್ತುಗಳ ನೆರವು ಕಾರ್ಯಕ್ರಮ-2024 ಆಯೋಜಿಸಿದ್ದರು.

ಅಲ್ಲಿನ ವೃದ್ಧಾಶ್ರಮಕ್ಕೆ 15,000ರೂ ಮೌಲ್ಯದ ಗ್ರೈಂಡರ್ ವಿತರಿಸಿದರು ಹಾಗೂ 3,500ರೂ ಮೌಲ್ಯದ ಡೈಪರ್ ಅನ್ನು ವಿತರಿಸಿದರು.

ನಂತರ ಸಮಾಜದಲ್ಲಿ ತಮ್ಮಂತೆಯೇ ಸಮಾಜಸೇವೆ ಮಾಡುವ ಆಯ್ದ 12 ಸಂಘಸಂಸ್ಥೆಗಳಿಗೆ ಗೌರವರ್ಪಣೆ ಮಾಡಿದರು..

ಈ ಸಂದರ್ಭದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅರ್ಜುನ್ ಬಂಡರ್ಕಾರ್ , ಸ್ಪೂರ್ತಿ ವಿಶೇಷ ಶಾಲೆಯ ಸ್ಥಾಪಕಾಧ್ಯಕ್ಷರಾದ ಪ್ರಕಾಶ್ ಶೆಟ್ಟಿಗಾರ್ , ಆಶ್ರಮದ ಸ್ಥಾಪಕಾಧ್ಯಕ್ಷರಾದ ಹರೀಶ್ ಪೆರ್ಗಡೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!