24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ ಜ.28 ರಂದು ಶ್ರೀ ಮಾತ ಲಕ್ಷಣಿ ವ್ರದ್ಧಾಶ್ರಮ ಫರಂಗಿಪೇಟೆಯಲ್ಲಿ ದಿನನಿತ್ಯ ಬಳಕೆಯ ವಸ್ತುಗಳ ನೆರವು ಕಾರ್ಯಕ್ರಮ-2024 ಆಯೋಜಿಸಿದ್ದರು.

ಅಲ್ಲಿನ ವೃದ್ಧಾಶ್ರಮಕ್ಕೆ 15,000ರೂ ಮೌಲ್ಯದ ಗ್ರೈಂಡರ್ ವಿತರಿಸಿದರು ಹಾಗೂ 3,500ರೂ ಮೌಲ್ಯದ ಡೈಪರ್ ಅನ್ನು ವಿತರಿಸಿದರು.

ನಂತರ ಸಮಾಜದಲ್ಲಿ ತಮ್ಮಂತೆಯೇ ಸಮಾಜಸೇವೆ ಮಾಡುವ ಆಯ್ದ 12 ಸಂಘಸಂಸ್ಥೆಗಳಿಗೆ ಗೌರವರ್ಪಣೆ ಮಾಡಿದರು..

ಈ ಸಂದರ್ಭದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅರ್ಜುನ್ ಬಂಡರ್ಕಾರ್ , ಸ್ಪೂರ್ತಿ ವಿಶೇಷ ಶಾಲೆಯ ಸ್ಥಾಪಕಾಧ್ಯಕ್ಷರಾದ ಪ್ರಕಾಶ್ ಶೆಟ್ಟಿಗಾರ್ , ಆಶ್ರಮದ ಸ್ಥಾಪಕಾಧ್ಯಕ್ಷರಾದ ಹರೀಶ್ ಪೆರ್ಗಡೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!