ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ ಜ.28 ರಂದು ಶ್ರೀ ಮಾತ ಲಕ್ಷಣಿ ವ್ರದ್ಧಾಶ್ರಮ ಫರಂಗಿಪೇಟೆಯಲ್ಲಿ ದಿನನಿತ್ಯ ಬಳಕೆಯ ವಸ್ತುಗಳ ನೆರವು ಕಾರ್ಯಕ್ರಮ-2024 ಆಯೋಜಿಸಿದ್ದರು.

ಅಲ್ಲಿನ ವೃದ್ಧಾಶ್ರಮಕ್ಕೆ 15,000ರೂ ಮೌಲ್ಯದ ಗ್ರೈಂಡರ್ ವಿತರಿಸಿದರು ಹಾಗೂ 3,500ರೂ ಮೌಲ್ಯದ ಡೈಪರ್ ಅನ್ನು ವಿತರಿಸಿದರು.

ನಂತರ ಸಮಾಜದಲ್ಲಿ ತಮ್ಮಂತೆಯೇ ಸಮಾಜಸೇವೆ ಮಾಡುವ ಆಯ್ದ 12 ಸಂಘಸಂಸ್ಥೆಗಳಿಗೆ ಗೌರವರ್ಪಣೆ ಮಾಡಿದರು..

ಈ ಸಂದರ್ಭದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅರ್ಜುನ್ ಬಂಡರ್ಕಾರ್ , ಸ್ಪೂರ್ತಿ ವಿಶೇಷ ಶಾಲೆಯ ಸ್ಥಾಪಕಾಧ್ಯಕ್ಷರಾದ ಪ್ರಕಾಶ್ ಶೆಟ್ಟಿಗಾರ್ , ಆಶ್ರಮದ ಸ್ಥಾಪಕಾಧ್ಯಕ್ಷರಾದ ಹರೀಶ್ ಪೆರ್ಗಡೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶಾಂತಿವನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಡಿ. 13-14 ಬಳಂಜ ಶಾಲೆಗೆ ಅಮೃತ ಸಂಭ್ರಮ, ವಿಶೇಷ ಕಾರ್ಯಕ್ರಮಗಳ ಆಯೋಜನೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!