23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ (ರಿ.) ಕೊಕ್ಕಡದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.27 ರಂದು ನಾಗಪ್ರತಿಷ್ಠೆ ಜರುಗಿತು.

ನಂತರ ಜ.30 ರಂದು ವಾರ್ಷಿಕ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ದೈವಗಳಿಗೆ ತಂಬಿಲ ಸೇವೆ, ಸಂಜೆ ಶ್ರೀ ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಕೋಟೆ ಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವವು ನಡೆಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪವಿತ್ರಪಾಣಿ ರಾಧಾಕೃಷ್ಣ ಯಡಪಡಿತ್ತಾಯ, ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಾಂತರಾಮ ಎ. ನ್ಯೂ ಆರಿಗ, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಜಯಾನಂದ ಬಂಟ್ರಿಯಾಲ್, ಮಾಯಿಲಕೋಟೆ ದೈವಸ್ಥಾನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ದೇವಾಡಿಗ ಮತ್ತು ಸದಸ್ಯರು ,ಚಂದ್ರಹಾಸ ಪನ್ಯಾಡಿ ಇಂಜಿನಿಯರ್, ದೈವದ ಪರಿಚಾರಕರು ಮತ್ತು ಊರವರು ಉಪಸ್ಥಿತರಿದ್ದರು.

Related posts

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!