23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ (ರಿ.) ಕೊಕ್ಕಡದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.27 ರಂದು ನಾಗಪ್ರತಿಷ್ಠೆ ಜರುಗಿತು.

ನಂತರ ಜ.30 ರಂದು ವಾರ್ಷಿಕ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ದೈವಗಳಿಗೆ ತಂಬಿಲ ಸೇವೆ, ಸಂಜೆ ಶ್ರೀ ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಕೋಟೆ ಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವವು ನಡೆಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪವಿತ್ರಪಾಣಿ ರಾಧಾಕೃಷ್ಣ ಯಡಪಡಿತ್ತಾಯ, ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಾಂತರಾಮ ಎ. ನ್ಯೂ ಆರಿಗ, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಜಯಾನಂದ ಬಂಟ್ರಿಯಾಲ್, ಮಾಯಿಲಕೋಟೆ ದೈವಸ್ಥಾನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ದೇವಾಡಿಗ ಮತ್ತು ಸದಸ್ಯರು ,ಚಂದ್ರಹಾಸ ಪನ್ಯಾಡಿ ಇಂಜಿನಿಯರ್, ದೈವದ ಪರಿಚಾರಕರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಪ್ರೌ.ಶಾಲೆ ಗೇರುಕಟ್ಟೆಯಲ್ಲಿ 2024-25ನೇ ಸಾಲಿನ SSLC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನ. ಅಲ್ಲದೆ ಮಾದಕವಸ್ತು ದುರುಪಯೋಗ ತಡೆಗಟ್ಟುವಿಕೆ ಮಾಹಿತಿ ಕಾರ್ಯಗಾರ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!