22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವು ಫೆ. 17 ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು. ಈ ಕಾರ್ಯಕ್ರಮದ ಪೂರ್ವ ತಯಾರಿ ಹಾಗೂ ಕಾರ್ಯಕ್ರಮದ ಯಶಸ್ವಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಉಸ್ತುವಾರಿ ಗಳನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾಗಿ ನಾರಾವಿ ಧರಣೇಂದ್ರ ಕುಮಾರ್, ಕಣಿಯೂರು ಕೆ.ಶಾಹುಲ್ ಹಮೀದ್ , ಅಳದಂಗಡಿ ಶೇಖರ್ ಕುಕ್ಕೆಡಿ, ಕುವೆಟ್ಟು ಪದ್ಮನಾಭ ಸಾಲಿಯಾನ್ ಮಾಲಾಡಿ, ಲಾಯಿಲ ನಾರಾಯಣ ಗೌಡ ದೇವಸ್ಯ, ಉಜಿರೆ ಕೆ ನಮಿತಾ ಪೂಜಾರಿ , ಧರ್ಮಸ್ಥಳ ಪಿ.ಟಿ ಸೆಬಾಸ್ಟಿಯನ್ ,ಇವರನ್ನು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಉಸ್ತುವಾರಿ ಗಳನ್ನಾಗಿ ನೇಮಕ ಮಾಡಲಾಗಿದೆ.

ತಾಲೂಕು ಪಂಚಾಯತ್ ಉಸ್ತುವಾರಿಗಳಾಗಿ ಸುಭಾಷ್ ಚಂದ್ರ ರೈ ಶಿರ್ಲಾಲು, ಪಡಂಗಡಿ ನಿತೀಶ್ ಹೆಚ್ ಕುಕ್ಕೇಡಿ, ನಾರಾವಿ ರವೀಂದ್ರ ಪೂಜಾರಿ ಬಾಂದೊಟ್ಟು, ವೇಣೂರು ಸತೀಶ್ ಹೆಗ್ಡೆ ಬಜಿರೆ, ಹೊಸಂಗಡಿ ಹರಿಪ್ರಸಾದ್ ಹೊಸಂಗಡಿ, ಅಂಡಿಂಜೆ ಶ್ರೀಮತಿ ವಂದನಾ ಭಂಡಾರಿ, ಕುವೆಟ್ಟು ಮಹಮ್ಮದ್ ರಫೀಕ್, ಕಳಿಯ ಪ್ರವೀಣ್ ಗೌಡ ಕೊಯ್ಯೂರು, ಮಾಲಾಡಿ ವಿನ್ಸೆಂಟ್ ಡಿಸೋಜ, ಉಜಿರೆ ರಜತ್ ಗೌಡ ಮಾಚಾರ್, ಮುಂಡಾಜೆ ನಾಮ್‌ದೇವ್ ರಾವ್ ಮುಂಡಾಜೆ, ಚಾರ್ಮಾಡಿ ಯಶೋಧರ್ ಚಾರ್ಮಾಡಿ, ನೆರಿಯ ಬಿ.ಅಶ್ರಫ್ ನೆರಿಯ, ಧರ್ಮಸ್ಥಳ ಹರೀಶ್ ಸುವರ್ಣ ಕನ್ಯಾಡಿ, ಕೊಕ್ಕಡ ಪ್ರಮೋದ್ ರೈ ರೆಖ್ಯ, ಕಳೆಂಜ ಶ್ರೀಧರ್ ಎಸ್ ಉಗ್ರಾಜೆ, ಇಳಂತಿಲ ಇಸುಬು ಯು.ಕೆ, ತಣ್ಣೀರುಪಂತ ಜಯವಿಕ್ರಮ್ ಕಲ್ಲಾಪು, ಉರುವಾಲು ಶ್ರೀಮತಿ ಸುಮತಿ ಶೆಟ್ಟಿ ಪದ್ಮುಂಜ, ಲಾಯಿಲ ಮಹಮ್ಮದ್ ಅಲಿ, ನಡ ನಾಣ್ಯಪ್ಪ ಪೂಜಾರಿ ಗುರಿಪಳ್ಳ, ಮಿತ್ತಬಾಗಿಲು ನೇಮಿರಾಜ್ ಕಿಲ್ಲೂರು ಇವರನ್ನು ತಾಲೂಕು ಪಂಚಾಯತ್ ಉಸ್ತುವಾರಿ ಗಳನ್ನಾಗಿ ನೇಮಕ ಮಾಡಲಾಗಿದೆ.


ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಂಚಾಲಕರಾಗಿ ಡಿ.ಜಗದೀಶ್ ಇವರನ್ನು ನೇಮಕ ಮಾಡಲಾಗಿದೆ

Related posts

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya
error: Content is protected !!