September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

ಬೆಳ್ತಂಗಡಿ :ಜ 28 ರ ಕುಕ್ಕೇಡಿ ಗೋಳಿಯಂಗಡಿ ಸ್ಫೋಟ ಪ್ರಕರಣದಲ್ಲಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ ಕೆ ಎಸ್ ಎಂ ಸಿ ಎ ತಂಡ ಮೃತ ಪಟ್ಟ ವರ್ಗೀಸ್ ಕುಟುಂಬಕ್ಕೆ ಬೇಕಾದ ಎಲ್ಲಾ ಸಹಾಯವನ್ನು ನೀಡಲು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಯಿಂದ ಸಹಾಯ ತಂಡವನ್ನು ರೆಜಿ ಜಾರ್ಜ್ ಪಡಂಗಡಿ ಇವರ ನೇತೃತ್ವ ದಲ್ಲಿ ರಚಿಸಲಾಯಿತು.

ಕೇರಳದ ಮನೆಯವರನ್ನು ಸಂಪರ್ಕಿಸಿ ಮೃತ ದೇಹದ ಗುರುತು ಹಾಗೂ ಊರಿಗೆ ದೇಹವನ್ನು ರವಾನಿಸುವ ವ್ಯವಸ್ಥೆಗೆ ಸಹಾಯ ಮಾಡಲಿದ್ದಾರೆ. ಭೇಟಿ ತಂಡದಲ್ಲಿ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ. ಉಜಿರೆ ಘಟಕಾಧ್ಯಕ್ಷ ಜೋಬಿ, ಬೆಳ್ತಂಗಡಿ ವಲಯ ಅಧ್ಯಕ್ಷ ರೆಜಿ ಜಾರ್ಜ್ ಹಾಗೂ ವೇಣೂರಿನ ಕೆ ಎಸ್ ಎಂ ಸಿ ಎ ಸದಸ್ಯರು ಉಪಸ್ಥಿತರಿದ್ದರು.

Related posts

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
error: Content is protected !!