23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

ಬೆಳ್ತಂಗಡಿ :ಜ 28 ರ ಕುಕ್ಕೇಡಿ ಗೋಳಿಯಂಗಡಿ ಸ್ಫೋಟ ಪ್ರಕರಣದಲ್ಲಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ ಕೆ ಎಸ್ ಎಂ ಸಿ ಎ ತಂಡ ಮೃತ ಪಟ್ಟ ವರ್ಗೀಸ್ ಕುಟುಂಬಕ್ಕೆ ಬೇಕಾದ ಎಲ್ಲಾ ಸಹಾಯವನ್ನು ನೀಡಲು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಯಿಂದ ಸಹಾಯ ತಂಡವನ್ನು ರೆಜಿ ಜಾರ್ಜ್ ಪಡಂಗಡಿ ಇವರ ನೇತೃತ್ವ ದಲ್ಲಿ ರಚಿಸಲಾಯಿತು.

ಕೇರಳದ ಮನೆಯವರನ್ನು ಸಂಪರ್ಕಿಸಿ ಮೃತ ದೇಹದ ಗುರುತು ಹಾಗೂ ಊರಿಗೆ ದೇಹವನ್ನು ರವಾನಿಸುವ ವ್ಯವಸ್ಥೆಗೆ ಸಹಾಯ ಮಾಡಲಿದ್ದಾರೆ. ಭೇಟಿ ತಂಡದಲ್ಲಿ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ. ಉಜಿರೆ ಘಟಕಾಧ್ಯಕ್ಷ ಜೋಬಿ, ಬೆಳ್ತಂಗಡಿ ವಲಯ ಅಧ್ಯಕ್ಷ ರೆಜಿ ಜಾರ್ಜ್ ಹಾಗೂ ವೇಣೂರಿನ ಕೆ ಎಸ್ ಎಂ ಸಿ ಎ ಸದಸ್ಯರು ಉಪಸ್ಥಿತರಿದ್ದರು.

Related posts

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya
error: Content is protected !!