September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

ಬೆಳ್ತಂಗಡಿ: ಫೆಬ್ರವರಿ 22 ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ವೇಣೂರಿನ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಅಳದಂಗಡಿ ಅರಸರು ಮೈಸೂರು ಅರಮನೆಗೆ ತೆರಳಿ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ಮತ್ತು ಅವರ ಕುಟುಂಬಸ್ಥರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಸರಾದ ಡಾ.ಪದ್ಮಪ್ರಸಾದ್ ಅಜಿಲರು, ಅವರ ಧರ್ಮಪತ್ನಿ ಮಧುರಾ ಪದ್ಮಪ್ರಸಾದ್ ಅಜಿಲರು, ಸಹೋದರ ಶಿವಪ್ರಸಾದ್‌ ಅಜಿಲರು, ಅವರ ಪತ್ನಿ, ರೇಖಾ ಶಿವಪ್ರಸಾದ್ ಅಜಿಲರವರು ಮೈಸೂರು ಅರಮನೆಯಲ್ಲಿ ಆಮಂತ್ರಣ ನೀಡಿದರು. ಈ ವೇಳೆ ಯದುವೀರ್ ರನ್ನು ವಿಶೇಷವಾಗಿ ಗೌರವಿಸಲಾಯಿತು.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

Suddi Udaya
error: Content is protected !!