July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ ಜ.28 ರಂದು ಶ್ರೀ ಮಾತ ಲಕ್ಷಣಿ ವ್ರದ್ಧಾಶ್ರಮ ಫರಂಗಿಪೇಟೆಯಲ್ಲಿ ದಿನನಿತ್ಯ ಬಳಕೆಯ ವಸ್ತುಗಳ ನೆರವು ಕಾರ್ಯಕ್ರಮ-2024 ಆಯೋಜಿಸಿದ್ದರು.

ಅಲ್ಲಿನ ವೃದ್ಧಾಶ್ರಮಕ್ಕೆ 15,000ರೂ ಮೌಲ್ಯದ ಗ್ರೈಂಡರ್ ವಿತರಿಸಿದರು ಹಾಗೂ 3,500ರೂ ಮೌಲ್ಯದ ಡೈಪರ್ ಅನ್ನು ವಿತರಿಸಿದರು.

ನಂತರ ಸಮಾಜದಲ್ಲಿ ತಮ್ಮಂತೆಯೇ ಸಮಾಜಸೇವೆ ಮಾಡುವ ಆಯ್ದ 12 ಸಂಘಸಂಸ್ಥೆಗಳಿಗೆ ಗೌರವರ್ಪಣೆ ಮಾಡಿದರು..

ಈ ಸಂದರ್ಭದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅರ್ಜುನ್ ಬಂಡರ್ಕಾರ್ , ಸ್ಪೂರ್ತಿ ವಿಶೇಷ ಶಾಲೆಯ ಸ್ಥಾಪಕಾಧ್ಯಕ್ಷರಾದ ಪ್ರಕಾಶ್ ಶೆಟ್ಟಿಗಾರ್ , ಆಶ್ರಮದ ಸ್ಥಾಪಕಾಧ್ಯಕ್ಷರಾದ ಹರೀಶ್ ಪೆರ್ಗಡೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya
error: Content is protected !!