25.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಜ.30 ರಂದು ಆಚರಿಸಲಾಯಿತು.

ಮಡಂತ್ಯಾರು ಗ್ರಾ ಪಂ ಅಧ್ಯಕ್ಷೆ ರೂಪ ಎ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ‌ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪಡೆದ ಹರೇಕಳ ಹಾಜಬ್ಬ ಅಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅತಿಥಿಗಳಾಗಿ ಉಪಾಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ವಿಶ್ವನಾಥ ಪೂಜಾರಿ, ಕಿಶೋರ್ ಕುಮಾರ್, ಪ್ರಗತಿಪರ‌ ಕೃಷಿಕ ಪ್ರಭಾಕರ್, ಬಂಗೇಕಟ್ಟೆ ಮಸೀದಿಯ ಮುಖ್ಯಸ್ಥರಾದ ಯಂ ಆರ್ ಹೈದರ್, ಜೇಸಿಐ ಮಡಂತ್ಯಾರು ಇದರ ಉಪಾಧ್ಯಕ್ಷೆ ಅಮಿತಾ ಬಂಡಾರಿ, ಗ್ರಾಮ ಪಂ ಸಿಬಂದಿ ಪ್ರಮೀಳಾ, ಸಮುದಾಯ ಆರೋಗ್ಯ ಕಾರ್ಯಕರ್ತೆ ಜೆಸ್ಸಿ ಫೆರ್ನಾಂಡಿಸ್, ಆಶಾ ಕಾರ್ಯಕರ್ತೆ ಜಾನಕಿ, ಹೇಮಾವತಿ, ಸುನಂದ ಉಪಸ್ಥಿತರಿದ್ದರು.

ಹನೀಫ್ ಸಾಲುಮರ, ಜಯಂತಿ ಹಾರಬೆ, ಹಕೀಂ ಬಂಗೇರಕಟ್ಟೆ, ಬಿಗ್ ಬ್ರದರ್ಸ ಸಾಲುಮರ ದಾನಿಗಳಾಗಿ ಸಹಕಾರ ನೀಡಿದರು. ಹೇಮಾವತಿ ಶೆಟ್ಟಿ, ಶ್ಯಾಮಲ ಹೆಗ್ಡೆ, ಸ್ತ್ರೀಶಕ್ತಿ ಸದಸ್ಯರು,ಮಕ್ಕಳ ಹೆತ್ತವರು ಅಂಗನವಾಡಿ ಸಹಾಯಕಿ ಊರಿನ ಯುವಕರು ಕಾರ್ಯಕ್ರಮದ ಯಶಶ್ವಿಗೆ ಸಹಕರಿಸಿದರು. ಇರ್ಪಾನ್ ಸಾಲುಮರ ಕಾರ್ಯಕ್ರಮ ನಿರೂಪಿಸಿದರು. ಸಮೀಮಾ ಸ್ವಾಗತಿಸಿ, ಸಂದ್ಯಾ ಧನ್ಯವಾದವಿತ್ತರು.

Related posts

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya
error: Content is protected !!