23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಜ.30 ರಂದು ಆಚರಿಸಲಾಯಿತು.

ಮಡಂತ್ಯಾರು ಗ್ರಾ ಪಂ ಅಧ್ಯಕ್ಷೆ ರೂಪ ಎ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ‌ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪಡೆದ ಹರೇಕಳ ಹಾಜಬ್ಬ ಅಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅತಿಥಿಗಳಾಗಿ ಉಪಾಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ವಿಶ್ವನಾಥ ಪೂಜಾರಿ, ಕಿಶೋರ್ ಕುಮಾರ್, ಪ್ರಗತಿಪರ‌ ಕೃಷಿಕ ಪ್ರಭಾಕರ್, ಬಂಗೇಕಟ್ಟೆ ಮಸೀದಿಯ ಮುಖ್ಯಸ್ಥರಾದ ಯಂ ಆರ್ ಹೈದರ್, ಜೇಸಿಐ ಮಡಂತ್ಯಾರು ಇದರ ಉಪಾಧ್ಯಕ್ಷೆ ಅಮಿತಾ ಬಂಡಾರಿ, ಗ್ರಾಮ ಪಂ ಸಿಬಂದಿ ಪ್ರಮೀಳಾ, ಸಮುದಾಯ ಆರೋಗ್ಯ ಕಾರ್ಯಕರ್ತೆ ಜೆಸ್ಸಿ ಫೆರ್ನಾಂಡಿಸ್, ಆಶಾ ಕಾರ್ಯಕರ್ತೆ ಜಾನಕಿ, ಹೇಮಾವತಿ, ಸುನಂದ ಉಪಸ್ಥಿತರಿದ್ದರು.

ಹನೀಫ್ ಸಾಲುಮರ, ಜಯಂತಿ ಹಾರಬೆ, ಹಕೀಂ ಬಂಗೇರಕಟ್ಟೆ, ಬಿಗ್ ಬ್ರದರ್ಸ ಸಾಲುಮರ ದಾನಿಗಳಾಗಿ ಸಹಕಾರ ನೀಡಿದರು. ಹೇಮಾವತಿ ಶೆಟ್ಟಿ, ಶ್ಯಾಮಲ ಹೆಗ್ಡೆ, ಸ್ತ್ರೀಶಕ್ತಿ ಸದಸ್ಯರು,ಮಕ್ಕಳ ಹೆತ್ತವರು ಅಂಗನವಾಡಿ ಸಹಾಯಕಿ ಊರಿನ ಯುವಕರು ಕಾರ್ಯಕ್ರಮದ ಯಶಶ್ವಿಗೆ ಸಹಕರಿಸಿದರು. ಇರ್ಪಾನ್ ಸಾಲುಮರ ಕಾರ್ಯಕ್ರಮ ನಿರೂಪಿಸಿದರು. ಸಮೀಮಾ ಸ್ವಾಗತಿಸಿ, ಸಂದ್ಯಾ ಧನ್ಯವಾದವಿತ್ತರು.

Related posts

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!