25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಜ.30 ರಂದು ಆಚರಿಸಲಾಯಿತು.

ಮಡಂತ್ಯಾರು ಗ್ರಾ ಪಂ ಅಧ್ಯಕ್ಷೆ ರೂಪ ಎ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ‌ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪಡೆದ ಹರೇಕಳ ಹಾಜಬ್ಬ ಅಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅತಿಥಿಗಳಾಗಿ ಉಪಾಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ವಿಶ್ವನಾಥ ಪೂಜಾರಿ, ಕಿಶೋರ್ ಕುಮಾರ್, ಪ್ರಗತಿಪರ‌ ಕೃಷಿಕ ಪ್ರಭಾಕರ್, ಬಂಗೇಕಟ್ಟೆ ಮಸೀದಿಯ ಮುಖ್ಯಸ್ಥರಾದ ಯಂ ಆರ್ ಹೈದರ್, ಜೇಸಿಐ ಮಡಂತ್ಯಾರು ಇದರ ಉಪಾಧ್ಯಕ್ಷೆ ಅಮಿತಾ ಬಂಡಾರಿ, ಗ್ರಾಮ ಪಂ ಸಿಬಂದಿ ಪ್ರಮೀಳಾ, ಸಮುದಾಯ ಆರೋಗ್ಯ ಕಾರ್ಯಕರ್ತೆ ಜೆಸ್ಸಿ ಫೆರ್ನಾಂಡಿಸ್, ಆಶಾ ಕಾರ್ಯಕರ್ತೆ ಜಾನಕಿ, ಹೇಮಾವತಿ, ಸುನಂದ ಉಪಸ್ಥಿತರಿದ್ದರು.

ಹನೀಫ್ ಸಾಲುಮರ, ಜಯಂತಿ ಹಾರಬೆ, ಹಕೀಂ ಬಂಗೇರಕಟ್ಟೆ, ಬಿಗ್ ಬ್ರದರ್ಸ ಸಾಲುಮರ ದಾನಿಗಳಾಗಿ ಸಹಕಾರ ನೀಡಿದರು. ಹೇಮಾವತಿ ಶೆಟ್ಟಿ, ಶ್ಯಾಮಲ ಹೆಗ್ಡೆ, ಸ್ತ್ರೀಶಕ್ತಿ ಸದಸ್ಯರು,ಮಕ್ಕಳ ಹೆತ್ತವರು ಅಂಗನವಾಡಿ ಸಹಾಯಕಿ ಊರಿನ ಯುವಕರು ಕಾರ್ಯಕ್ರಮದ ಯಶಶ್ವಿಗೆ ಸಹಕರಿಸಿದರು. ಇರ್ಪಾನ್ ಸಾಲುಮರ ಕಾರ್ಯಕ್ರಮ ನಿರೂಪಿಸಿದರು. ಸಮೀಮಾ ಸ್ವಾಗತಿಸಿ, ಸಂದ್ಯಾ ಧನ್ಯವಾದವಿತ್ತರು.

Related posts

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya
error: Content is protected !!