May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ:ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ( ಮಾಲಕರ )ಸಂಘದ ವಾರ್ಷಿಕ ಕ್ರೀಡಾಕೂಟ ಮಂಗಳೂರಿನ ಕೆ ಪಿ ಟಿ ಕ್ರಿಡಾಂಗಣದಲ್ಲಿ ನಡೆಯಿತು .

ಕ್ರೀಡಾ ಕೂಟವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೊಶಿಯೇಶನ್ ಇದರ ಅಧ್ಯಕ್ಷ ಮೊಹಮ್ಮದ್ ಮುನೀರ್, ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗೂ ಕಾರ್ಯದರ್ಶಿಯಾದ ಅರಿಹಂತ್ ಜೈನ್ ರವರು ಉದ್ಘಾಟಿಸಿದರು.

ಉಭಯ ಜಿಲ್ಲೆಯ ಪ್ರಮುಖ 8 ತಾಲ್ಲೂಕು ತಂಡಗಳು ಕ್ರೀಡಾ ಕೂಟದಲ್ಲಿ ಪಾಳ್ಗೊಂಡಿದವು .
ಕ್ರಿಕೆಟ್ ವಿಭಾಗದಲ್ಲಿ ಮಂಗಳೂರು ತಂಡ ಪ್ರಥಮ ಸ್ಥಾನಗಳಿಸಿದರೆ, ಉಡುಪಿ ದ್ವಿತೀಯ ಸ್ಥಾನ ಪಡೆಯಿತು. ಹಗ್ಗ ಜಗ್ಗಾಟದಲ್ಲಿ ಮೂಡಬಿದಿರೆ ಪ್ರಥಮ ಸ್ಥಾನ ಪಡೆದರೆ ಉಡುಪಿ ದ್ವಿತೀಯ ಸ್ಥಾನ ಪಡೆಯಿತು.

ಸಂಚಾಲಕರಾಗಿ ರಿಯಾಜ್ ಮಂಗಳೂರು ಹಾಗೂ ಫಾರೂಖ್ ಮೂಡಬಿದ್ರೆ ಕ್ರೀಡಾ ಕೂಟವನ್ನು ನಡೆಸಿ ಕೊಟ್ಟರು. ಉಭಯ ಜಿಲ್ಲೆಯ ರಿಟೆಲರ್ ಅಸೊಶಿಯೇಶನ್ ಇದರ ಸ್ಥಾಪಕ ಅಧ್ಯಕ್ಷರಾದ ಸಲೀಮ್ ಮೊಬೈಲ್ ಕೇರ್, ಗೌರವ ಅಧ್ಯಕ್ಷರಾದ ಗುರುದತ್ ಕಾಮತ್, ಕೋಶಾಧಿಕಾರಿ ಮೊಹಮ್ಮದ್ ಅಜ಼ರ್, ಜೊತೆ ಕಾರ್ಯದರ್ಶಿ ರಾಘವೇಂದ್ರ ಕಿನ್ನಿಗೊಳಿ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಶೈಲೆಂದ್ರ ಶರಲಾಯ, ಕಾರ್ಯದರ್ಶಿ ಪ್ರಶಾಂತ್ ಕಾರ್ಕಳ ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya
error: Content is protected !!