May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಫೆ.2ರಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟಿಸಿದರು.

ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕೆನರಾ ಬ್ಯಾಂಕಿನ ನಿವೃತ ಡಿ.ಜಿ.ಎಂ ಉದಯ್ ಭಟ್, ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಅಂಕಿತ್ ಸಿಂಗ್, ದೇವಳದ ಆಡಳಿತ ಅಧಿಕಾರಿ ಕೆ.ವಿ ಶ್ರೀನಿವಾಸ್, ಕುಶಾಲಪ್ಪ ಗೌಡ ಪೂವಾಜೆ, ಇಂಜಿನಿಯರ್ ದಿನೇಶ್ ರಾವ್, ವಿಜಯ್ ಪ್ರಕಾಶ್ ಶುಕ್ಲಾ, ಸುರೇಶ್ ಎಂ, ಗಿರಿಧರ್ ಕಲ್ಲಾಪು, ಬಿಪಿನ್, ಮೋಹನ್ ರಾವ್, ಯತೀಶ್, ಅವಿನಾಶ್, ಅರ್ಚಕರಾದ ಸತ್ಯಪ್ರಿಯ ಕಲ್ಲುರಾಯ, ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಗುರುರಾಜ್ ಉಪ್ಪರ್ಣ, ಬಾಲಕೃಷ್ಣ ನೈಮಿಷ, ಆಡಳಿತ ಮಂಡಳಿಯ ಸದಸ್ಯರು ಹಾಗೂ ದೇವಳದ ಸಿಬ್ಬಂದಿ ವರ್ಗ ಮತ್ತು ಭಕ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಳದ ಸೇವಾ ಕೌಂಟರ್ ಗೆ ಗ್ರಾನೈಟ್ ಉಚಿತವಾಗಿ ನೀಡಿದ ದಿನೇಶ್ ರಾವ್ ಬೆಂಗಳೂರು ಹಾಗೂ ದೇವಳದ ಅಭಿವೃದ್ಧಿಯಲ್ಲಿ ಕೆನರಾ ಬ್ಯಾಂಕಿನ ವತಿಯಿಂದ ಕೈ ಜೋಡಿಸಿದ ಉದಯ್.ಕೆ ಮತ್ತು ಅಂಕಿತ್ ಸಿಂಗ್ ದಂಪತಿಗಳನ್ನು ದೇವಳದ ವತಿಯಿಂದ ಸನ್ಮಾನಿಸಲಾಯಿತು.

Related posts

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!