26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಫೆ.2ರಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟಿಸಿದರು.

ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕೆನರಾ ಬ್ಯಾಂಕಿನ ನಿವೃತ ಡಿ.ಜಿ.ಎಂ ಉದಯ್ ಭಟ್, ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಅಂಕಿತ್ ಸಿಂಗ್, ದೇವಳದ ಆಡಳಿತ ಅಧಿಕಾರಿ ಕೆ.ವಿ ಶ್ರೀನಿವಾಸ್, ಕುಶಾಲಪ್ಪ ಗೌಡ ಪೂವಾಜೆ, ಇಂಜಿನಿಯರ್ ದಿನೇಶ್ ರಾವ್, ವಿಜಯ್ ಪ್ರಕಾಶ್ ಶುಕ್ಲಾ, ಸುರೇಶ್ ಎಂ, ಗಿರಿಧರ್ ಕಲ್ಲಾಪು, ಬಿಪಿನ್, ಮೋಹನ್ ರಾವ್, ಯತೀಶ್, ಅವಿನಾಶ್, ಅರ್ಚಕರಾದ ಸತ್ಯಪ್ರಿಯ ಕಲ್ಲುರಾಯ, ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಗುರುರಾಜ್ ಉಪ್ಪರ್ಣ, ಬಾಲಕೃಷ್ಣ ನೈಮಿಷ, ಆಡಳಿತ ಮಂಡಳಿಯ ಸದಸ್ಯರು ಹಾಗೂ ದೇವಳದ ಸಿಬ್ಬಂದಿ ವರ್ಗ ಮತ್ತು ಭಕ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಳದ ಸೇವಾ ಕೌಂಟರ್ ಗೆ ಗ್ರಾನೈಟ್ ಉಚಿತವಾಗಿ ನೀಡಿದ ದಿನೇಶ್ ರಾವ್ ಬೆಂಗಳೂರು ಹಾಗೂ ದೇವಳದ ಅಭಿವೃದ್ಧಿಯಲ್ಲಿ ಕೆನರಾ ಬ್ಯಾಂಕಿನ ವತಿಯಿಂದ ಕೈ ಜೋಡಿಸಿದ ಉದಯ್.ಕೆ ಮತ್ತು ಅಂಕಿತ್ ಸಿಂಗ್ ದಂಪತಿಗಳನ್ನು ದೇವಳದ ವತಿಯಿಂದ ಸನ್ಮಾನಿಸಲಾಯಿತು.

Related posts

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!