24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಫೆ.2ರಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟಿಸಿದರು.

ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕೆನರಾ ಬ್ಯಾಂಕಿನ ನಿವೃತ ಡಿ.ಜಿ.ಎಂ ಉದಯ್ ಭಟ್, ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಅಂಕಿತ್ ಸಿಂಗ್, ದೇವಳದ ಆಡಳಿತ ಅಧಿಕಾರಿ ಕೆ.ವಿ ಶ್ರೀನಿವಾಸ್, ಕುಶಾಲಪ್ಪ ಗೌಡ ಪೂವಾಜೆ, ಇಂಜಿನಿಯರ್ ದಿನೇಶ್ ರಾವ್, ವಿಜಯ್ ಪ್ರಕಾಶ್ ಶುಕ್ಲಾ, ಸುರೇಶ್ ಎಂ, ಗಿರಿಧರ್ ಕಲ್ಲಾಪು, ಬಿಪಿನ್, ಮೋಹನ್ ರಾವ್, ಯತೀಶ್, ಅವಿನಾಶ್, ಅರ್ಚಕರಾದ ಸತ್ಯಪ್ರಿಯ ಕಲ್ಲುರಾಯ, ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಗುರುರಾಜ್ ಉಪ್ಪರ್ಣ, ಬಾಲಕೃಷ್ಣ ನೈಮಿಷ, ಆಡಳಿತ ಮಂಡಳಿಯ ಸದಸ್ಯರು ಹಾಗೂ ದೇವಳದ ಸಿಬ್ಬಂದಿ ವರ್ಗ ಮತ್ತು ಭಕ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಳದ ಸೇವಾ ಕೌಂಟರ್ ಗೆ ಗ್ರಾನೈಟ್ ಉಚಿತವಾಗಿ ನೀಡಿದ ದಿನೇಶ್ ರಾವ್ ಬೆಂಗಳೂರು ಹಾಗೂ ದೇವಳದ ಅಭಿವೃದ್ಧಿಯಲ್ಲಿ ಕೆನರಾ ಬ್ಯಾಂಕಿನ ವತಿಯಿಂದ ಕೈ ಜೋಡಿಸಿದ ಉದಯ್.ಕೆ ಮತ್ತು ಅಂಕಿತ್ ಸಿಂಗ್ ದಂಪತಿಗಳನ್ನು ದೇವಳದ ವತಿಯಿಂದ ಸನ್ಮಾನಿಸಲಾಯಿತು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya
error: Content is protected !!