26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ : ಧರ್ಮಸ್ಥಳ ವಲಯದ ತುಳು ಶಿವಳ್ಳಿ ಸಭಾದ ಮಾಸಿಕ ಸಭೆಯು ಇತ್ತೀಚೆಗೆ ಧರ್ಮಸ್ಥಳದಲ್ಲಿ ಗೌರಿಶಂಕರ ಕೃಪಾದಲ್ಲಿ ನಡೆಯಿತು.
ಡಾ. ಶ್ರೀಪತಿ ಅಂರ್ಬುಡತ್ತಾಯರು ಅಧ್ಯಕ್ಷತೆ ವಹಿಸಿದರು.
ಉಜಿರೆಯ ರಾಘವೇಂದ್ರ ಬೈಪಾಡಿತ್ತಾಯ, ನಾಗೇಶ ರಾವ್ ಮುಂಡ್ರುಪ್ಪಾಡಿ, ಹರೀಶ್ ರಾವ್, ಗಿರೀಶ್ ಕುದ್ರೆಂತಾಯ ಮತ್ತು ಭಾಸ್ಕರ ರಾವ್ ಉಪಸ್ಥಿತರಿದ್ದರು.
ರಾಘವೇಂದ್ರ ಬೈಪಾಡಿತ್ತಾಯ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭಾಶಂಸನೆ ಮಾಡಿದರು.
ಸುಮಾ ಮಂಜಿತ್ತಾಯ ಸ್ವಾಗತಿಸಿದರು. ಗಣೇಶ ಮುರಳಿ ಭಟ್ ಧನ್ಯವಾದವಿತ್ತರು. ಮನೋರಮ ತೋಳ್ಪಾಡಿತ್ತಾಯ ಕಾರ್ಯಕ್ರಮ ನಿರ್ವಹಿಸಿದರು.

Related posts

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!