28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ : ಧರ್ಮಸ್ಥಳ ವಲಯದ ತುಳು ಶಿವಳ್ಳಿ ಸಭಾದ ಮಾಸಿಕ ಸಭೆಯು ಇತ್ತೀಚೆಗೆ ಧರ್ಮಸ್ಥಳದಲ್ಲಿ ಗೌರಿಶಂಕರ ಕೃಪಾದಲ್ಲಿ ನಡೆಯಿತು.
ಡಾ. ಶ್ರೀಪತಿ ಅಂರ್ಬುಡತ್ತಾಯರು ಅಧ್ಯಕ್ಷತೆ ವಹಿಸಿದರು.
ಉಜಿರೆಯ ರಾಘವೇಂದ್ರ ಬೈಪಾಡಿತ್ತಾಯ, ನಾಗೇಶ ರಾವ್ ಮುಂಡ್ರುಪ್ಪಾಡಿ, ಹರೀಶ್ ರಾವ್, ಗಿರೀಶ್ ಕುದ್ರೆಂತಾಯ ಮತ್ತು ಭಾಸ್ಕರ ರಾವ್ ಉಪಸ್ಥಿತರಿದ್ದರು.
ರಾಘವೇಂದ್ರ ಬೈಪಾಡಿತ್ತಾಯ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭಾಶಂಸನೆ ಮಾಡಿದರು.
ಸುಮಾ ಮಂಜಿತ್ತಾಯ ಸ್ವಾಗತಿಸಿದರು. ಗಣೇಶ ಮುರಳಿ ಭಟ್ ಧನ್ಯವಾದವಿತ್ತರು. ಮನೋರಮ ತೋಳ್ಪಾಡಿತ್ತಾಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya
error: Content is protected !!