May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ : ಧರ್ಮಸ್ಥಳ ವಲಯದ ತುಳು ಶಿವಳ್ಳಿ ಸಭಾದ ಮಾಸಿಕ ಸಭೆಯು ಇತ್ತೀಚೆಗೆ ಧರ್ಮಸ್ಥಳದಲ್ಲಿ ಗೌರಿಶಂಕರ ಕೃಪಾದಲ್ಲಿ ನಡೆಯಿತು.
ಡಾ. ಶ್ರೀಪತಿ ಅಂರ್ಬುಡತ್ತಾಯರು ಅಧ್ಯಕ್ಷತೆ ವಹಿಸಿದರು.
ಉಜಿರೆಯ ರಾಘವೇಂದ್ರ ಬೈಪಾಡಿತ್ತಾಯ, ನಾಗೇಶ ರಾವ್ ಮುಂಡ್ರುಪ್ಪಾಡಿ, ಹರೀಶ್ ರಾವ್, ಗಿರೀಶ್ ಕುದ್ರೆಂತಾಯ ಮತ್ತು ಭಾಸ್ಕರ ರಾವ್ ಉಪಸ್ಥಿತರಿದ್ದರು.
ರಾಘವೇಂದ್ರ ಬೈಪಾಡಿತ್ತಾಯ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭಾಶಂಸನೆ ಮಾಡಿದರು.
ಸುಮಾ ಮಂಜಿತ್ತಾಯ ಸ್ವಾಗತಿಸಿದರು. ಗಣೇಶ ಮುರಳಿ ಭಟ್ ಧನ್ಯವಾದವಿತ್ತರು. ಮನೋರಮ ತೋಳ್ಪಾಡಿತ್ತಾಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya
error: Content is protected !!