25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

ಬೆಳ್ತಂಗಡಿ: ಲೋಕಸಭಾ ಚುನಾವಣೆ 2024 ರ ಹಿನ್ನಲೆಯಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಯವರನ್ನು ಕಾರ್ಕಳ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ವಸಂತ್ ರಾಮ ಆಚಾರ್ ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿ ನೇಮಕಗೊಂಡಿದ್ದಾರೆ.

Related posts

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!