26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಭಾವನಾತ್ಮಕ ವಿಚಾರವನ್ನು ಕೆರಳಿಸಿ ರೈತರು, ಬಡವರು ಮತ್ತು ಮಧ್ಯಮ ವರ್ಗದವರನ್ನು ಕೇವಲ ವೋಟಿಗಾಗಿ ಬಳಕೆ ಮಾಡಲಾಗುತ್ತಿದೆ. ಈ ವರ್ಗದ ಪರವಾಗಿ ಯಾವುದೇ ದೊಡ್ಡ ಕಾರ್ಯಕ್ರಮ ಘೋಷಣೆ ಆಗಿಲ್ಲ
ಎಂದು ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ರಕ್ಷಿತ್ ಶಿವರಾಂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಲೆಗಿಂತ ಕಿರೀಟ ದೊಡ್ಡದು ಎನ್ನುವ ರೀತಿಯಲ್ಲಿದೆ.2024-25 ರ ಬಜೆಟ್ ಒಟ್ಟು ಗಾತ್ರ 47 ಲಕ್ಷ ಕೋಟಿ 2024-25 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ 33 ಲಕ್ಷ ಕೋಟಿ
2023-24 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ 26 ಲಕ್ಷ ಕೋಟಿ ಆದರಿಂದ ಮೋದಿಯವರ ಭಾಷೆಯಲ್ಲಿ ಹೇಳುವುದಾದರೆ ಇದು ಒಂದು “ಜುಮ್ಲಾ ಬಜೆಟ್ ” ಎಂದಿದ್ದಾರೆ.

Related posts

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya
error: Content is protected !!