24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ:ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ( ಮಾಲಕರ )ಸಂಘದ ವಾರ್ಷಿಕ ಕ್ರೀಡಾಕೂಟ ಮಂಗಳೂರಿನ ಕೆ ಪಿ ಟಿ ಕ್ರಿಡಾಂಗಣದಲ್ಲಿ ನಡೆಯಿತು .

ಕ್ರೀಡಾ ಕೂಟವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೊಶಿಯೇಶನ್ ಇದರ ಅಧ್ಯಕ್ಷ ಮೊಹಮ್ಮದ್ ಮುನೀರ್, ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗೂ ಕಾರ್ಯದರ್ಶಿಯಾದ ಅರಿಹಂತ್ ಜೈನ್ ರವರು ಉದ್ಘಾಟಿಸಿದರು.

ಉಭಯ ಜಿಲ್ಲೆಯ ಪ್ರಮುಖ 8 ತಾಲ್ಲೂಕು ತಂಡಗಳು ಕ್ರೀಡಾ ಕೂಟದಲ್ಲಿ ಪಾಳ್ಗೊಂಡಿದವು .
ಕ್ರಿಕೆಟ್ ವಿಭಾಗದಲ್ಲಿ ಮಂಗಳೂರು ತಂಡ ಪ್ರಥಮ ಸ್ಥಾನಗಳಿಸಿದರೆ, ಉಡುಪಿ ದ್ವಿತೀಯ ಸ್ಥಾನ ಪಡೆಯಿತು. ಹಗ್ಗ ಜಗ್ಗಾಟದಲ್ಲಿ ಮೂಡಬಿದಿರೆ ಪ್ರಥಮ ಸ್ಥಾನ ಪಡೆದರೆ ಉಡುಪಿ ದ್ವಿತೀಯ ಸ್ಥಾನ ಪಡೆಯಿತು.

ಸಂಚಾಲಕರಾಗಿ ರಿಯಾಜ್ ಮಂಗಳೂರು ಹಾಗೂ ಫಾರೂಖ್ ಮೂಡಬಿದ್ರೆ ಕ್ರೀಡಾ ಕೂಟವನ್ನು ನಡೆಸಿ ಕೊಟ್ಟರು. ಉಭಯ ಜಿಲ್ಲೆಯ ರಿಟೆಲರ್ ಅಸೊಶಿಯೇಶನ್ ಇದರ ಸ್ಥಾಪಕ ಅಧ್ಯಕ್ಷರಾದ ಸಲೀಮ್ ಮೊಬೈಲ್ ಕೇರ್, ಗೌರವ ಅಧ್ಯಕ್ಷರಾದ ಗುರುದತ್ ಕಾಮತ್, ಕೋಶಾಧಿಕಾರಿ ಮೊಹಮ್ಮದ್ ಅಜ಼ರ್, ಜೊತೆ ಕಾರ್ಯದರ್ಶಿ ರಾಘವೇಂದ್ರ ಕಿನ್ನಿಗೊಳಿ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಶೈಲೆಂದ್ರ ಶರಲಾಯ, ಕಾರ್ಯದರ್ಶಿ ಪ್ರಶಾಂತ್ ಕಾರ್ಕಳ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya
error: Content is protected !!