37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

ಕುವೆಟ್ಟು :ಸರಕಾರಿ ಉನ್ನತೀಕರಿ‌ಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇದರ ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ಜ 30 ರಂದು ರಚನೆಯಾಯಿತು.

ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಗ್ರಾಮ ಪಂ ಸದಸ್ಯರ ಉಪಸ್ಥಿತಿಯಲ್ಲಿ ನೂತನ ಸಮಿತಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಿರಾಜ್ ಚಿಲಿಂಬಿ , ಉಪಾಧ್ಯಕ್ಷರಾಗಿ ಲಾವಣ್ಯ ಶೆಟ್ಟಿ ಅರ್ಕಜೆ ಆಯ್ಕೆಯಾದರು.


ಸದಸ್ಯರಾಗಿ ಸಂಜೀವ, ಆನಂದ ನಾಯ್ಕ, ಜl ಇಲ್ಯಾಸ್, ಜl ಸಮೀರ್, ಪ್ರದೀಪ್ ಪಿಂಟೋ, ಶ್ರೀಧರ್ ಕುಲಾಲ್, ಅಚ್ಚುತ ಆಚಾರ್ಯ, ಯೋಗೀಶ್, ಪ್ರೇಮ, ಪ್ರಮೀಳಾ, ಅನಿತಾ ಪಿಂಟೋ, ಕಮರುನ್ನಿಸ, ರುಕಿಯ, ಸಾಹಿದ ಎ., ರೆಹನ, ಸೌಮ್ಯ ಆಯ್ಕೆಯಾದರು.

ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಮುಖ್ಯ ಶಿಕ್ಷಕರಾದ ಭಾಸ್ಕರ ಆಯ್ಕೆ ಪ್ರಕ್ರಿಯೆ ನಡೆಸಿದರು. ಅಧ್ಯಾಪಕ ವೃಂದದವರು ಸಹಕರಿಸಿದರು.

Related posts

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya
error: Content is protected !!