30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

ಕುವೆಟ್ಟು :ಸರಕಾರಿ ಉನ್ನತೀಕರಿ‌ಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇದರ ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ಜ 30 ರಂದು ರಚನೆಯಾಯಿತು.

ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಗ್ರಾಮ ಪಂ ಸದಸ್ಯರ ಉಪಸ್ಥಿತಿಯಲ್ಲಿ ನೂತನ ಸಮಿತಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಿರಾಜ್ ಚಿಲಿಂಬಿ , ಉಪಾಧ್ಯಕ್ಷರಾಗಿ ಲಾವಣ್ಯ ಶೆಟ್ಟಿ ಅರ್ಕಜೆ ಆಯ್ಕೆಯಾದರು.


ಸದಸ್ಯರಾಗಿ ಸಂಜೀವ, ಆನಂದ ನಾಯ್ಕ, ಜl ಇಲ್ಯಾಸ್, ಜl ಸಮೀರ್, ಪ್ರದೀಪ್ ಪಿಂಟೋ, ಶ್ರೀಧರ್ ಕುಲಾಲ್, ಅಚ್ಚುತ ಆಚಾರ್ಯ, ಯೋಗೀಶ್, ಪ್ರೇಮ, ಪ್ರಮೀಳಾ, ಅನಿತಾ ಪಿಂಟೋ, ಕಮರುನ್ನಿಸ, ರುಕಿಯ, ಸಾಹಿದ ಎ., ರೆಹನ, ಸೌಮ್ಯ ಆಯ್ಕೆಯಾದರು.

ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಮುಖ್ಯ ಶಿಕ್ಷಕರಾದ ಭಾಸ್ಕರ ಆಯ್ಕೆ ಪ್ರಕ್ರಿಯೆ ನಡೆಸಿದರು. ಅಧ್ಯಾಪಕ ವೃಂದದವರು ಸಹಕರಿಸಿದರು.

Related posts

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya
error: Content is protected !!