September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

ಕುವೆಟ್ಟು :ಸರಕಾರಿ ಉನ್ನತೀಕರಿ‌ಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇದರ ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ಜ 30 ರಂದು ರಚನೆಯಾಯಿತು.

ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಗ್ರಾಮ ಪಂ ಸದಸ್ಯರ ಉಪಸ್ಥಿತಿಯಲ್ಲಿ ನೂತನ ಸಮಿತಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಿರಾಜ್ ಚಿಲಿಂಬಿ , ಉಪಾಧ್ಯಕ್ಷರಾಗಿ ಲಾವಣ್ಯ ಶೆಟ್ಟಿ ಅರ್ಕಜೆ ಆಯ್ಕೆಯಾದರು.


ಸದಸ್ಯರಾಗಿ ಸಂಜೀವ, ಆನಂದ ನಾಯ್ಕ, ಜl ಇಲ್ಯಾಸ್, ಜl ಸಮೀರ್, ಪ್ರದೀಪ್ ಪಿಂಟೋ, ಶ್ರೀಧರ್ ಕುಲಾಲ್, ಅಚ್ಚುತ ಆಚಾರ್ಯ, ಯೋಗೀಶ್, ಪ್ರೇಮ, ಪ್ರಮೀಳಾ, ಅನಿತಾ ಪಿಂಟೋ, ಕಮರುನ್ನಿಸ, ರುಕಿಯ, ಸಾಹಿದ ಎ., ರೆಹನ, ಸೌಮ್ಯ ಆಯ್ಕೆಯಾದರು.

ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಮುಖ್ಯ ಶಿಕ್ಷಕರಾದ ಭಾಸ್ಕರ ಆಯ್ಕೆ ಪ್ರಕ್ರಿಯೆ ನಡೆಸಿದರು. ಅಧ್ಯಾಪಕ ವೃಂದದವರು ಸಹಕರಿಸಿದರು.

Related posts

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya
error: Content is protected !!