May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಫೆ.2ರಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟಿಸಿದರು.

ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕೆನರಾ ಬ್ಯಾಂಕಿನ ನಿವೃತ ಡಿ.ಜಿ.ಎಂ ಉದಯ್ ಭಟ್, ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಅಂಕಿತ್ ಸಿಂಗ್, ದೇವಳದ ಆಡಳಿತ ಅಧಿಕಾರಿ ಕೆ.ವಿ ಶ್ರೀನಿವಾಸ್, ಕುಶಾಲಪ್ಪ ಗೌಡ ಪೂವಾಜೆ, ಇಂಜಿನಿಯರ್ ದಿನೇಶ್ ರಾವ್, ವಿಜಯ್ ಪ್ರಕಾಶ್ ಶುಕ್ಲಾ, ಸುರೇಶ್ ಎಂ, ಗಿರಿಧರ್ ಕಲ್ಲಾಪು, ಬಿಪಿನ್, ಮೋಹನ್ ರಾವ್, ಯತೀಶ್, ಅವಿನಾಶ್, ಅರ್ಚಕರಾದ ಸತ್ಯಪ್ರಿಯ ಕಲ್ಲುರಾಯ, ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಗುರುರಾಜ್ ಉಪ್ಪರ್ಣ, ಬಾಲಕೃಷ್ಣ ನೈಮಿಷ, ಆಡಳಿತ ಮಂಡಳಿಯ ಸದಸ್ಯರು ಹಾಗೂ ದೇವಳದ ಸಿಬ್ಬಂದಿ ವರ್ಗ ಮತ್ತು ಭಕ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಳದ ಸೇವಾ ಕೌಂಟರ್ ಗೆ ಗ್ರಾನೈಟ್ ಉಚಿತವಾಗಿ ನೀಡಿದ ದಿನೇಶ್ ರಾವ್ ಬೆಂಗಳೂರು ಹಾಗೂ ದೇವಳದ ಅಭಿವೃದ್ಧಿಯಲ್ಲಿ ಕೆನರಾ ಬ್ಯಾಂಕಿನ ವತಿಯಿಂದ ಕೈ ಜೋಡಿಸಿದ ಉದಯ್.ಕೆ ಮತ್ತು ಅಂಕಿತ್ ಸಿಂಗ್ ದಂಪತಿಗಳನ್ನು ದೇವಳದ ವತಿಯಿಂದ ಸನ್ಮಾನಿಸಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!