28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಫೆ.2ರಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟಿಸಿದರು.

ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕೆನರಾ ಬ್ಯಾಂಕಿನ ನಿವೃತ ಡಿ.ಜಿ.ಎಂ ಉದಯ್ ಭಟ್, ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಅಂಕಿತ್ ಸಿಂಗ್, ದೇವಳದ ಆಡಳಿತ ಅಧಿಕಾರಿ ಕೆ.ವಿ ಶ್ರೀನಿವಾಸ್, ಕುಶಾಲಪ್ಪ ಗೌಡ ಪೂವಾಜೆ, ಇಂಜಿನಿಯರ್ ದಿನೇಶ್ ರಾವ್, ವಿಜಯ್ ಪ್ರಕಾಶ್ ಶುಕ್ಲಾ, ಸುರೇಶ್ ಎಂ, ಗಿರಿಧರ್ ಕಲ್ಲಾಪು, ಬಿಪಿನ್, ಮೋಹನ್ ರಾವ್, ಯತೀಶ್, ಅವಿನಾಶ್, ಅರ್ಚಕರಾದ ಸತ್ಯಪ್ರಿಯ ಕಲ್ಲುರಾಯ, ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಗುರುರಾಜ್ ಉಪ್ಪರ್ಣ, ಬಾಲಕೃಷ್ಣ ನೈಮಿಷ, ಆಡಳಿತ ಮಂಡಳಿಯ ಸದಸ್ಯರು ಹಾಗೂ ದೇವಳದ ಸಿಬ್ಬಂದಿ ವರ್ಗ ಮತ್ತು ಭಕ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಳದ ಸೇವಾ ಕೌಂಟರ್ ಗೆ ಗ್ರಾನೈಟ್ ಉಚಿತವಾಗಿ ನೀಡಿದ ದಿನೇಶ್ ರಾವ್ ಬೆಂಗಳೂರು ಹಾಗೂ ದೇವಳದ ಅಭಿವೃದ್ಧಿಯಲ್ಲಿ ಕೆನರಾ ಬ್ಯಾಂಕಿನ ವತಿಯಿಂದ ಕೈ ಜೋಡಿಸಿದ ಉದಯ್.ಕೆ ಮತ್ತು ಅಂಕಿತ್ ಸಿಂಗ್ ದಂಪತಿಗಳನ್ನು ದೇವಳದ ವತಿಯಿಂದ ಸನ್ಮಾನಿಸಲಾಯಿತು.

Related posts

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಆರಂಬೋಡಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ 41ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ: ಅಧ್ಯಕ್ಷರಾಗಿ ಸಂಘಟಕ ಪ್ರಣೀತ್ ಹಿಂಗಾನಿ ಆಯ್ಕೆ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya
error: Content is protected !!