24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಫೆ.2ರಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟಿಸಿದರು.

ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕೆನರಾ ಬ್ಯಾಂಕಿನ ನಿವೃತ ಡಿ.ಜಿ.ಎಂ ಉದಯ್ ಭಟ್, ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಅಂಕಿತ್ ಸಿಂಗ್, ದೇವಳದ ಆಡಳಿತ ಅಧಿಕಾರಿ ಕೆ.ವಿ ಶ್ರೀನಿವಾಸ್, ಕುಶಾಲಪ್ಪ ಗೌಡ ಪೂವಾಜೆ, ಇಂಜಿನಿಯರ್ ದಿನೇಶ್ ರಾವ್, ವಿಜಯ್ ಪ್ರಕಾಶ್ ಶುಕ್ಲಾ, ಸುರೇಶ್ ಎಂ, ಗಿರಿಧರ್ ಕಲ್ಲಾಪು, ಬಿಪಿನ್, ಮೋಹನ್ ರಾವ್, ಯತೀಶ್, ಅವಿನಾಶ್, ಅರ್ಚಕರಾದ ಸತ್ಯಪ್ರಿಯ ಕಲ್ಲುರಾಯ, ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಗುರುರಾಜ್ ಉಪ್ಪರ್ಣ, ಬಾಲಕೃಷ್ಣ ನೈಮಿಷ, ಆಡಳಿತ ಮಂಡಳಿಯ ಸದಸ್ಯರು ಹಾಗೂ ದೇವಳದ ಸಿಬ್ಬಂದಿ ವರ್ಗ ಮತ್ತು ಭಕ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಳದ ಸೇವಾ ಕೌಂಟರ್ ಗೆ ಗ್ರಾನೈಟ್ ಉಚಿತವಾಗಿ ನೀಡಿದ ದಿನೇಶ್ ರಾವ್ ಬೆಂಗಳೂರು ಹಾಗೂ ದೇವಳದ ಅಭಿವೃದ್ಧಿಯಲ್ಲಿ ಕೆನರಾ ಬ್ಯಾಂಕಿನ ವತಿಯಿಂದ ಕೈ ಜೋಡಿಸಿದ ಉದಯ್.ಕೆ ಮತ್ತು ಅಂಕಿತ್ ಸಿಂಗ್ ದಂಪತಿಗಳನ್ನು ದೇವಳದ ವತಿಯಿಂದ ಸನ್ಮಾನಿಸಲಾಯಿತು.

Related posts

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

Suddi Udaya
error: Content is protected !!