May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ : ಧರ್ಮಸ್ಥಳ ವಲಯದ ತುಳು ಶಿವಳ್ಳಿ ಸಭಾದ ಮಾಸಿಕ ಸಭೆಯು ಇತ್ತೀಚೆಗೆ ಧರ್ಮಸ್ಥಳದಲ್ಲಿ ಗೌರಿಶಂಕರ ಕೃಪಾದಲ್ಲಿ ನಡೆಯಿತು.
ಡಾ. ಶ್ರೀಪತಿ ಅಂರ್ಬುಡತ್ತಾಯರು ಅಧ್ಯಕ್ಷತೆ ವಹಿಸಿದರು.
ಉಜಿರೆಯ ರಾಘವೇಂದ್ರ ಬೈಪಾಡಿತ್ತಾಯ, ನಾಗೇಶ ರಾವ್ ಮುಂಡ್ರುಪ್ಪಾಡಿ, ಹರೀಶ್ ರಾವ್, ಗಿರೀಶ್ ಕುದ್ರೆಂತಾಯ ಮತ್ತು ಭಾಸ್ಕರ ರಾವ್ ಉಪಸ್ಥಿತರಿದ್ದರು.
ರಾಘವೇಂದ್ರ ಬೈಪಾಡಿತ್ತಾಯ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭಾಶಂಸನೆ ಮಾಡಿದರು.
ಸುಮಾ ಮಂಜಿತ್ತಾಯ ಸ್ವಾಗತಿಸಿದರು. ಗಣೇಶ ಮುರಳಿ ಭಟ್ ಧನ್ಯವಾದವಿತ್ತರು. ಮನೋರಮ ತೋಳ್ಪಾಡಿತ್ತಾಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya
error: Content is protected !!