24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

ಪಟ್ರಮೆ : ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆಯು ಫೆ.2 ರಂದು ನಡೆಯಿತು.

ಹಸಿರು ಕಾಣಿಕೆ ಮೆರವಣಿಗೆಯು ನೃತ್ಯ ಭಜನೆ ಮೂಲಕ ದೇವಳಕ್ಕೆ ಸಾಗಿತು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!