24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಜಿರೆ, ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಉಜಿರೆ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮ್ಹಾಲಕರ ಸಂಘ ಮಂಗಳೂರು (ದ.ಕ. ಮತ್ತು ಉಡುಪಿ ಜಿಲ್ಲೆ) ಬೆಳ್ತಂಗಡಿ ವಲಯ, ಎಸ್‌ಡಿಎಂ ಸ್ಪೋಟ್ಸ್ ಕ್ಲಬ್ ಉಜಿರೆ, ರಾಜಸ್ಥಾನ ವಿಷ್ಣು ಸಮಾಜ ಉಜಿರೆ, ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್ ಉಜಿರೆ, ಶ್ರೀರಾಮ ಭಜನಾ ಮಂದಿರ ಟ್ರಸ್ಟ್ ಉಜಿರೆ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಶ್ರೀ ಧ.ಮಂ. ಕಾಲೇಜು, ಉಜಿರೆ, ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ, ನೇಕಾರಪೆಟೆ ಉಜಿರೆ, ಮಿತ್ರ ಯುವಕ ಮಂಡಲ ಅರಳಿ ಇದರ ಸಹಕಾರದೊಂದಿಗೆ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಸೇವಾಯಜ್ಞ ಕಾರ್ಯಕ್ರಮವು ಫೆ.4ರಂದು ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.


ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್‌ಸಿಂಹ ನಾಯಕ್ ಸೇವಾಯಜ್ಞಕ್ಕೆ ಚಾಲನೆ ನೀಡಲಿದ್ದಾರೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ತಿಳಿಸಿದ್ದಾರೆ.

Related posts

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya
error: Content is protected !!