28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ನಗರ ಪಂಚಾಯತದ ಸಾಮಾನ್ಯ ಸಭೆಯು ಆಡಳಿತಾಧಿಕಾರಿ ತಹಶೀಲ್ದಾರ್ ಪೃಥ್ವೀ ಸಾನಿಕಂ ಅವರ ಅಧ್ಯಕ್ಷತೆಯಲ್ಲಿ ಫೆ.1 ರಂದು ನ.ಪಂ. ಸಭಾಂಗಣದಲ್ಲಿ ಜರುಗಿತು..


ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ರಾಜೇಶ್, ನಿಕಟಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ, ನ.ಪಂ. ಸದಸ್ಯರು, ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ರಾಕ್ಸ್, ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya
error: Content is protected !!